Get Mystery Box with random crypto!

*ಲಾಕ್'ಡೌನ್ ಬಿಡುವಿನ ವೇಳೆಯಲ್ಲಿ ಮನಸ್ಸಿಗೆ ಖುಷಿ ಕೊಡುವುದನ್ನು ಕೇಳಿ.* | Kannada Literature | ಕನ್ನಡ ಸಾಹಿತ್ಯ

*ಲಾಕ್'ಡೌನ್ ಬಿಡುವಿನ ವೇಳೆಯಲ್ಲಿ ಮನಸ್ಸಿಗೆ ಖುಷಿ ಕೊಡುವುದನ್ನು ಕೇಳಿ.*

ಬೆಂಗಳೂರು ಆಕಾಶವಾಣಿ ಕೇಂದ್ರದವರು ಕೆಲವು ಸೊಗಸಾದ ಸಂದರ್ಶನಗಳ ಧ್ವನಿಮುದ್ರಿಕೆಗಳನ್ನು ಅಪ್ಲೋಡ್ ಮಾಡಿದ್ದಾರೆ. ಆಸಕ್ತರು ಗಮನಿಸಿ.




(ದ ರಾ ಬೇಂದ್ರೆಯವರಿಗೆ ಜ್ಞಾನ ಪೀಠ ಬಂದ ಸಂದರ್ಭದಲ್ಲಿ ಸಂದರ್ಶನ)




(ಕೆ ಎಸ್ ನರಸಿಂಹ ಸ್ವಾಮಿಗಳ ಸಂದರ್ಶನ ಕೀ.ರಂ. ನಾಗರಾಜ,ಶೂದ್ರ ಶ್ರೀನಿವಾಸ)




(ಕೆ ವಿ ಸುಬ್ಬಣ್ಣ ಸಂದರ್ಶನ -ಬಿ ವಿ ಕಾರಂತ್ ಮತ್ತು ಕಂಬಾರರಿಂದ ಮಾಗ್ಸಸ್ಸೇ ಪ್ರಶಸ್ತಿ ಬಂದ ಸಂದರ್ಭ)




(ಗೋರೂರು ರಾಮಸ್ವಾಮಿಗಳ ಸಂದರ್ಶನ ನಿಸಾರ್ ಅಹ್ಮದ್ ಅವರಿಂದ)




(ಗೋವಿಂದ ಪೈ ಗಳ ಸಂದರ್ಶನ)




(ಶಿವರಾಮಕಾರಂತ ಮತ್ತು ವಿ ಕೃ ಗೋಕಾಕರ ಸಂದರ್ಶನ ಚೆನ್ನವೀರ ಕಣವಿಯವರಿಂದ)




(ಕುವೆಂಪು ಸಂದರ್ಶನ ಜವರೇಗೌಡರಿಂದ)




(ಗೋಪಾಲಕೃಷ್ಣಅಡಿಗರ ಸಂದರ್ಶನ - ಯು ಆರ್ ಅನಂತಮೂರ್ತಿ)




(ಯು ಆರ್ ಅನಂತಮೂರ್ತಿಯವರ ಸಂದರ್ಶನ)




(ಮಲ್ಲಿಕಾರ್ಜುನ ಮನ್ಸೂರರ ಸಂದರ್ಶನ)




(ಹಿರಣ್ಣಯ್ಯ ಸಂದರ್ಶನ ಎಂ ಎಸ ಕೆ ಪ್ರಭು ಮತ್ತು ತಂಡ)




(ಪುಟ್ಟಣ್ಣ ಕಣಗಾಲ್ ಸಂದರ್ಶನ)




(ಡಾ ರಾಜಕುಮಾರ್ ಸಂದರ್ಶನ)



ಕನ್ನಡ ಸಾಹಿತ್ಯ ಆಸಕ್ತರಿಗೆ ನಿಜಕ್ಕೂ ರಸದೌತಣ..